ಚೆನ್ನೈ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಗದ್ದಲವೆಬ್ಬಿಸಿದ ನಟ ಕಮಲ್ ಹಾಸನ್ ಈಗ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.
ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್.19ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮುಂದಿನ ಸೋಮವಾರ ಕಡೆಯ ದಿನವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕಮಲ್ ಹಾಸನ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದು, ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಕಮಲ್ ಹಾಸನ್ ಅವರಿಂದು ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ನೀಡಲು ನಿರ್ಧರಿಸಿದೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…