ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ವಿರುದ್ಧ ಚಾಕು ಇರಿತ ದಾಳಿ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಥಾಣೆಯಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿ ಎಂದು ಎಎನ್ಐ ವರದಿ ನೀಡಿದೆ.
ಮುಂಬೈ ಪೊಲೀಸರು ಇಂದು(ಜನವರಿ.19) ಥಾಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಮುಂಬೈ ಪೊಲೀಸ್ ಇಲಾಖೆಯ ಡಿಸಿಪಿ ಅವರು, ದಟ್ಟ ಪೊದೆಗಳ ಮಧ್ಯದಲ್ಲಿ ಒಣಹುಲ್ಲಿನ ಅಡಿಯಲ್ಲಿ ನಿದ್ದೆ ಮಾಡುತ್ತಿದ್ದ ಸ್ಥಿತಿಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ. ಅಲ್ಲದೇ ಆರೋಪಿಯೂ ಈ ಮೊದಲು ಇಲ್ಲಿ ಕೆಲಸ ಮಾಡುತ್ತಿದ್ದ, ಆದ್ದರಿಂದ ಈ ಸ್ಥಳದ ಅರಿವು ಆತನಿಗೆ ಇದು, ತಪ್ಪಿಸಿಕೊಳ್ಳುವ ಜಾಗವನ್ನು ಸಹ ಕಂಡುಕೊಂಡಿದ್ದ ಎಂದು ಹೇಳಿದ್ದಾರೆ.
ಇನ್ನೂ ಆರೋಪಿಯೂ ಮೊದಲು ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಹೇಳಿಕೊಂಡಿದ್ದು, ನಂತರ ಮೊಹಮ್ಮದ್ ಸಜ್ಜಾದ್ ಎಂದು ಹೇಳಿಕೊಂಡಿದ್ದಾನೆ. ಹೀಗಾಗಿ ಪೊಲೀಸರು ಆತನ ಗುರುತನ್ನು ದೃಢಪಡಿಸುವ ಸಲುವಾಗಿ ಹೆಚ್ಚಿನ ತನಿಖೆಗಾಗಿ ಆತನನ್ನು ಮುಂಬೈಗೆ ಕರೆ ತರಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…