Actress Khushbu Sundar Appointed as Tamil Nadu BJP Vice President
ಚೆನ್ನೈ : ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಿ ಬಿಜೆಪಿ ಪ್ರಕಟಿಸಿದೆ.
ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಮತ್ತು ಎಂ.ಚರ್ಕವರ್ತಿ ಸೇರಿದಂತೆ ಇತರುಉ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅನುಮೋದಿಸಿದ್ದಾರೆ ಎಂದು ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಶವ ವಿನಾಯಕನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ), ಪ್ರೊ. ರಾಮ ಶ್ರೀನಿವಾಸನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಮುಂದುವರೆಯಲಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…