ಮುಂಬೈ: ದುಬೈನಿಂದ ಭಾರತಕ್ಕೆ ಚಿನ್ನವನ್ನು ಕಳ್ಳ ಸಾಗಾಣೆ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದ ಅಫ್ಘಾನಿಸ್ತಾನದ ಕಾನ್ಸುಲ್ ಜನರಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಸುಮಾರು 18 ಕೋಟಿ ಬೆಲೆಬಾಳುವ 25 ಕೆಜಿ ಚಿನ್ನವನ್ನು ಅಫ್ಘಾನ್ ರಾಯಭಾರಿ ಝಕಿಯಾ ವಾರ್ಡಕ್ ಅವರು ದುಬೈನಿಂದ ಭಾರತಕ್ಕೆ ಕಳ್ಳ ಸಾಗಾಣೆ ಮೂಲಕ ತರಲು ಪ್ರಯತ್ನಿಸಿದ್ದರು. ಈ ಘಟನೆ ಬಳಿಕ ಮಾತನಾಡಿರುವ ಅವರು, ಇದೊಂದು ವಯಕ್ತಿಕ ದಾಳಿ ಹಾಗೂ ಮಾನನಷ್ಟವಾಗಿದೆ. ಈ ವ್ಯವಸ್ಥೆಯೊಳಗಿನ ಏಕೈಕ ಮಹಿಳಾ ಪ್ರತಿನಿಧಿಯನ್ನು ಅನ್ಯಾಯವಾಗಿ ಗುರಿಯಾಗಿಸುವ ಉದ್ದೇಶವಾಗಿದೆ ಎಂದು ದೂರಿದ್ದಾರೆ.
ವಾರ್ಡಕ್ ಅವರು ತಮ್ಮ ಪುತ್ರನೊಂದಿಗೆ ದುಬೈನಿಂದ ಭಾರತಕ್ಕೆ ಆಗಮಿಸುವ ವೇಳೆ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಚಿನ್ನದೊಂದಿಗೆ ತಡೆಯಲಾಗಿತ್ತು. ಅವರು ರಾಜತಾಂತ್ರಿಕ ಅನುಮತಿ ಹೊಂದಿರುವ ಕಾರಣ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತೆ ವಿನಃ ಬಂಧಿಸಲಾಗಿರಲಿಲ್ಲ.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…