ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ. ಇದರಿಂದ ಭಾರತದಲ್ಲಿ ತಲೆದೂರಿರುವ ಅಡುಗೆ ಅನಿಲದ ಕೊರತೆ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿಯಲಿದೆ.
ಸಂಘರ್ಷದ ಬಳಿಕ ಹೊರ್ಮುಜ್ ಜಲಸಂಧಿ ದಾಟಿದ ಎರಡನೇ ಹಡಗು ಇದಾಗಿದೆ. ನಿನ್ನೆ(ಮಾರ್ಚ್.16) ಶಿವಾಲಿಕ್ ಹಡಗು ಸುರಕ್ಷಿತವಾಗಿ ಗುಜರಾತ್ನ ಕಾಂಡ್ಲಾ ಬಂದರಿಗೆ ಬಂದಿತ್ತು.
ಪರ್ಷಿಯನ್ ಕೊಲ್ಲಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಭಾರತ ʻಆಪರೇಷನ್ ಸಂಕಲ್ಪʼ ಅಡಿಯಲ್ಲಿ ಗಲ್ಫ ಪ್ರದೇಶದಲ್ಲಿ ನಿಯೋಜಿಸಲಾಗಿರುವ ಭಾರತದ ಯುದ್ಧನೌಕೆಗಳು ನಿರಂತರ ಕಣ್ಗಾವಲು ಕಾಯ್ದುಕೊಂಡು, ಭಾರತಕ್ಕೆ ಸಾಗುವ ಹಡಗುಗಳನ್ನು ರಕ್ಷಿಸುತ್ತಿವೆ ಎಂಬುದಾಗಿ ವರದಿ ಹೇಳಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…