ದೇಶ- ವಿದೇಶ

ಅಹಮದಾಬಾದ್‌ ವಿಮಾನ ದುರಂತ ಪ್ರಕರಣ: ಮೃತರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.

ವಿಮಾನದಲ್ಲಿದ ಏಕೈಕ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆ ವಿಶ್ವಾಸ್‌ ಕುಮಾರ್‌ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾಯಿ ಕೂಡ ಸೇರಿದ್ದಾರೆ.

ಈ ಮಧ್ಯೆ ಗುರುವಾರ ರಾತ್ರಿ ಒಂದು ಬ್ಲ್ಯಾಕ್‌ ಬಾಕ್ಸ್‌ವೊಂದನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್‌ ಬಾಕ್ಸ್‌ ಮತ್ತು ಡಿಜಿಟಲ್‌ ವಿಡಿಯೋ ರೆಕಾರ್ಡರ್‌ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.

ಇನ್ನು ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

11 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

12 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

12 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

12 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

12 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

12 hours ago