ಅಹಮದಾಬಾದ್ : ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳವಾದ ಬಿ.ಜಿ ವೈದ್ಯಕೀಯ ಕಾಲೇಜು ವಸತಿ ಸಮುಚ್ಚಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜೂನ್ 14 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿತ ಇತರೆ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಯಾರನ್ನಾದರೂ ದೂಷಿಸುವುದು ಸರಿಯಲ್ಲ. ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಇದರಿಂದ ಕಾರಣ ತಿಳಿದು ಬರಲಿದೆ. ಇಂತಹ ಸಮಯದಲ್ಲಿ ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಬಾರದು. ಎಲ್ಲರಿಗೂ ಸರಿಯಾದ ರೀತಿಯಲ್ಲಿ ಪರಿಹಾರ ದೊರೆಯಲಿ ಎಂದು ಇದೇ ವೇಳೆ ಸುದ್ದಿಗಾರರರಿಗೆ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಪಕ್ಷದ ಪರವಾಗಿ ಎಲ್ಲಾ ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಲು ಬಂದಿದ್ದೇವೆ. ಈ ಘಟನೆ ಬಗ್ಗೆ ನಮಗೆ ಅಪಾರ ದುಖಃವಾಗಿದೆ. ಬಾಕ್ಸ್ ಪತ್ತೆಯಾಗಿದ್ದು ವರದಿಗಾಗಿ ಕಾಯುತ್ತಿದ್ದೆವೆ. ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…