ದೇಶ- ವಿದೇಶ

ನಮಗೆ 3 ಪತ್ನಿಯರು, ಎಲ್ಲರನ್ನೂ ಗೌರವಿಸುತ್ತೇವೆ, ಆದರೆ ಹಿಂದೂಗಳು ಗೌರವಿಸುವುದಿಲ್ಲ : ಶೌಕತ್ ಅಲಿ

ಲಖನೌ:  ನಾವು ಎರಡು ಮೂರು ಮದುವೆಯಾದರೂ, ಸಮಾಜದಲ್ಲಿ ಎಲ್ಲ ಮಹಿಳೆಯರನ್ನೂ ಗೌರವಿಸುತ್ತೇವೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರ ಜತೆ ಸಂಸಾರ ಹೂಡುತ್ತಾರೆ ಎಂದು ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್ ಅಲಿ ವ್ಯಂಗ್ಯವಾಡಿದ್ದಾರೆ. ಎಐಎಂಐಎಂ ಪಕ್ಷದ ಉತ್ತರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ಶೌಕತ್ ಅಲಿ, ಹಿಂದೂ ವಿವಾಹಕ್ಕೆ ಸಂಬಂಧಿಸಿದಂತೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 ಶೌಕತ್ ಅಲಿ, “ನಾವು ಮೂರು ಮದುವೆಗಳನ್ನಾಗುತ್ತೇವೆ ಎಂದು ಜನರು ಹೇಳುತ್ತಾರೆ. ನಾವು ಎರಡು ಮದುವೆ ಆದರೂ, ಸಮಾಜದಲ್ಲಿ ಇಬ್ಬರೂ ಹೆಂಡತಿಯರಿಗೆ ಗೌರವ ನೀಡುತ್ತೇವೆ. ಆದರೆ ನೀವು (ಹಿಂದೂಗಳು) ಒಬ್ಬರನ್ನು ಮದುವೆಯಾಗುತ್ತೀರಿ ಮತ್ತು ಮೂವರು ಪ್ರೇಯಸಿಯರನ್ನು ಹೊಂದಿರುತ್ತೀರಿ. ನಿಮ್ಮ ಹೆಂಡತಿಯನ್ನಾಗಲೀ ಅಥವಾ ಪ್ರೇಯಸಿಯರನ್ನಾಗಲೀ ನೀವು ಗೌರವಿಸುವುದಿಲ್ಲ. ಆದರೆ ನಾವು ಎರಡು ಮದುವೆಯಾದರೂ, ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ. ನಮ್ಮ ಮಕ್ಕಳ ಹೆಸರು ಕೂಡ ರೇಷನ್ ಕಾರ್ಡ್‌ನಲ್ಲಿ ಇರುತ್ತದೆ” ಎಂದು ಲೇವಡಿ ಮಾಡಿದ್ದಾರೆ.

andolana

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

5 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

6 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

6 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

6 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

6 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

6 hours ago