ದೇಶ- ವಿದೇಶ

ನಮಗೆ 3 ಪತ್ನಿಯರು, ಎಲ್ಲರನ್ನೂ ಗೌರವಿಸುತ್ತೇವೆ, ಆದರೆ ಹಿಂದೂಗಳು ಗೌರವಿಸುವುದಿಲ್ಲ : ಶೌಕತ್ ಅಲಿ

ಲಖನೌ:  ನಾವು ಎರಡು ಮೂರು ಮದುವೆಯಾದರೂ, ಸಮಾಜದಲ್ಲಿ ಎಲ್ಲ ಮಹಿಳೆಯರನ್ನೂ ಗೌರವಿಸುತ್ತೇವೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರ ಜತೆ ಸಂಸಾರ ಹೂಡುತ್ತಾರೆ ಎಂದು ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್ ಅಲಿ ವ್ಯಂಗ್ಯವಾಡಿದ್ದಾರೆ. ಎಐಎಂಐಎಂ ಪಕ್ಷದ ಉತ್ತರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ಶೌಕತ್ ಅಲಿ, ಹಿಂದೂ ವಿವಾಹಕ್ಕೆ ಸಂಬಂಧಿಸಿದಂತೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 ಶೌಕತ್ ಅಲಿ, “ನಾವು ಮೂರು ಮದುವೆಗಳನ್ನಾಗುತ್ತೇವೆ ಎಂದು ಜನರು ಹೇಳುತ್ತಾರೆ. ನಾವು ಎರಡು ಮದುವೆ ಆದರೂ, ಸಮಾಜದಲ್ಲಿ ಇಬ್ಬರೂ ಹೆಂಡತಿಯರಿಗೆ ಗೌರವ ನೀಡುತ್ತೇವೆ. ಆದರೆ ನೀವು (ಹಿಂದೂಗಳು) ಒಬ್ಬರನ್ನು ಮದುವೆಯಾಗುತ್ತೀರಿ ಮತ್ತು ಮೂವರು ಪ್ರೇಯಸಿಯರನ್ನು ಹೊಂದಿರುತ್ತೀರಿ. ನಿಮ್ಮ ಹೆಂಡತಿಯನ್ನಾಗಲೀ ಅಥವಾ ಪ್ರೇಯಸಿಯರನ್ನಾಗಲೀ ನೀವು ಗೌರವಿಸುವುದಿಲ್ಲ. ಆದರೆ ನಾವು ಎರಡು ಮದುವೆಯಾದರೂ, ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ. ನಮ್ಮ ಮಕ್ಕಳ ಹೆಸರು ಕೂಡ ರೇಷನ್ ಕಾರ್ಡ್‌ನಲ್ಲಿ ಇರುತ್ತದೆ” ಎಂದು ಲೇವಡಿ ಮಾಡಿದ್ದಾರೆ.

andolana

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago