ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ತೀವ್ರವಾಗಿ ಕುಸಿದಿದೆ.
ದೆಹಲಿ-ಎನ್ಸಿಆರ್ನ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ದಟ್ಟವಾದ ಹೊಗೆಯಿಂದಾಗಿ ದೆಹಲಿಯ ಪ್ರದೇಶದಾದ್ಯಂತ ಗೋಚರತೆಯನ್ನು ಕಡಿಮೆ ಮಾಡಿದೆ. ಜೊತೆಗೆ ಉಸಿರಾಟದ ಸ್ಥಿತಿಯನ್ನು ಹದಗೆಡಿಸಿದೆ.
ನಗರದ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮತ್ತಷ್ಟು ಹದಗೆಟ್ಟಿದ್ದು, ಅಲ್ಲಿ ವಾಯು ಗುಣಮಟ್ಟ ಸೂಚ್ಯಂಕ 400 ಅಂಕವನ್ನು ದಾಟಿದ್ದು, ಇದು ವಿಷಕಾರಿ ಗಾಳಿಯ ಗಂಭೀರತೆಯನ್ನು ಸೂಚಿಸುತ್ತದೆ.
ಇದನ್ನು ಓದಿ: ದೆಹಲಿಯಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ
ಅತ್ಯಂತ ಕಲುಷಿತ ಪ್ರದೇಶಗಳಲ್ಲಿ ವಜೀರ್ಪುರ, ಬವಾನಾ, ರೋಹಿಣಿ, ಆರ್.ಕೆ.ಪುರ, ದ್ವಾರಕಾ ಸೇರಿದ್ದು, ಇವೆಲ್ಲವೂ ಅಪಾಯಕಾರಿ ಮಟ್ಟದ ಮಾಲಿನ್ಯವನ್ನು ದಾಖಲಿಸಿವೆ.
ಮಂಜು ಹಾಗೂ ಹೊಗೆಯ ಮಿಶ್ರಣದಿಂದಾಗಿ ವಾಯು ಗುಣಮಟ್ಟ ಸಂಪೂರ್ಣ ಹದಗೆಟ್ಟಿದ್ದು, ಬಲವಾದ ವಾಯುವ್ಯ ಗಾಳಿ ಅಥವಾ ಮಳೆ ಇಲ್ಲದಿದ್ದರೆ, ಮುಂಬರುವ ದಿನಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…