ದೇಶ- ವಿದೇಶ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕೊಂಚ ಸುಧಾರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯ್ಲಲಿ ಗ್ರೇಡೆಡ್‌ ರೆಸ್ಪಾನ್ಸ್‌ ಆಕ್ಷನ್‌ ಪ್ಲಾನ್‌ ಅಡಿಯಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಇದರ ಜೊತೆಗೆ ಪೆಟ್ರೋಲ್‌, ಡೀಸೆಲ್‌ ವಾಹನಗಳ ಮೇಲಿನ ನಿರ್ಬಂಧಗಳನ್ನು ಸಹ ಸಡಿಲಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಕಾರಾತ್ಮಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎನ್‌ಸಿಆರ್‌ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಿಧಿಸಲಾಗಿದ್ದು 3ನೇ ಹಂತದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ.

ಇನ್ನು ಕೈಗಾರಿಕಾ ಘಟಕಗಳು ಹಾಗೂ ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಿಸಲಾದ ನಿರ್ಬಂಧಗಳು ಮುಂದಿನ ಆದೇಶದವರೆಗೂ ಮುಂದುವರಿಯಲಿದೆ ಎಂದು ಸರ್ಕಾರ ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

59 seconds ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

23 mins ago

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…

29 mins ago

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…

1 hour ago

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

2 hours ago

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

2 hours ago