ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು ಅಜಿತ್ ಪವಾರ್ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ರಾಯ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿ ಪೋಸ್ಟ್ ಮಾಡಿದ್ದೇ ಅವರ ಕೊನೆಯ ಸಂದೇಶವಾಯಿತು.
ಅಜಿತ್ ಪವಾರ್ ಅವರು ಮರಾಠಿಯಲ್ಲಿ ಬರೆದಿದ್ದ ಸಂದೇಶದ ಅರ್ಥ ಹೀಗಿದೆ.
ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಸ್ವರಾಜ್ಯದ ಪ್ರತಿಪಾದಕ ಹಾಗೂ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜನ್ಮದಿನದಂದು ಅವರಿಗೆ ನನ್ನ ವಿನಮ್ರ ನಮನಗಳು. ಅವರ ದೇಶಪ್ರೇಮ ನಮಗೆ ಸದಾ ಕಾಲ ಪ್ರೇರಣೆಯಾಗಿರುತ್ತದೆ ಎಂದು ಪೋಸ್ಟ್ ಮಾಡಿದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…