Akash Anand
ಲಕ್ನೋ: ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್ ಆನಂದ್ ಅವರನ್ನು ಬಿಎಸ್ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಆಕಾಶ್ ಆನಂದ್ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್ಪಿಯಲ್ಲಿ ಮೂವರು ರಾಷ್ಟ್ರೀಯ ಸಂಯೋಜಕರನ್ನು ನೇಮಕ ಮಾಡಲಾಗಿದೆ.
ಇದಕ್ಕೂ ಮೊದಲು ಮಾಯಾವತಿ ತಮ್ಮ ಸೋದರಳಿಯ ಆಕಾಶ್ ಆನಂದ್ ಮತ್ತು ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರನ್ನು ಅಶಿಸ್ತಿನ ಆರೋಪದ ಮೇಲೆ ಪಕ್ಷದಿಂದ ಹೊರಹಾಕಿದ್ದರು. ಇದೀಗ ಆಕಾಶ್ಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆಗಾಗಿ ಈ ನಿರ್ಧಾರ ಎಂದು ಮಾಯಾವತಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಾಯಾವತಿ ಅವರು, ಭವಿಷ್ಯದಲ್ಲಿ ಯಾರನ್ನೂ ತಮ್ಮ ಉತ್ತರಾಧಿಕಾರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…