amith shah
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾರ್ಜ್ಶೀಟ್ ಬಿಡುಗಡೆ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಬಿಜೆಪಿ ಧ್ವನಿ ನೀಡುತ್ತಿರುವ ಬಂಗಾಳದ ಜನರ ಚಾರ್ಜ್ಶೀಟ್ ಎಂದು ಬಣ್ಣಿಸಿದ್ದಾರೆ.
ಮುಂಬರುವ ಚುನಾವಣೆಗಳು ರಾಜ್ಯಕ್ಕೆ ಮಾತ್ರವಲ್ಲ. ದೇಶಕ್ಕೂ ನಿರ್ಣಾಯಕವಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ.. ಅದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಭಯ ಬೇಕಾ ಅಥವಾ ಭರವಸೆ ಬೇಕಾ ಎಂಬುದನ್ನು ಬಂಗಾಳದ ಜನ ನಿರ್ಧರಿಸಬೇಕು ಎಂದು ಕರೆ ನೀಡಿದರು.
ಇನ್ನು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೆಲವೊಮ್ಮೆ ಅವರಿಗೆ ಕಾಲು ಮುರಿಯುತ್ತೆ. ಕೆಲವೊಮ್ಮೆ ತಲೆಗೆ ಬ್ಯಾಂಡೇಜ್ ಬರುತ್ತೆ. ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಚುನಾವಣಾ ಆಯೋಗವನ್ನು ನಿಂದಿಸುತ್ತಾರೆ. ಹೀಗೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…