ದೇಶ- ವಿದೇಶ

Loksabha Election Results 2024 : ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣಾಮಲೈಗೆ ಹಿನ್ನಡೆ

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ.

ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಅಣ್ಣಾಮಲೈಗೆ ಹಿನ್ನಡೆ ಉಂಟಾಗಿದೆ. ಗಣಪತಿ ರಾಜ್‌ ಕುಮಾರ್‌ ವಿರುದ್ಧ 3 ಸಾವಿರ ಅಂತರಗಳ ಹಿನ್ನಡೆ ಅನುಭವಿಸಿದ್ದಾರೆ ಅಣ್ಣಾಮಲೈ.

ಬೆಳಿಗ್ಗೆ 11.25 ರ ವೇಳೆ ಡಿಎಂಕೆ ಪಕ್ಷದ ಗಣಪತಿ ರಾಜ್‌ಕುಮಾರ್‌ 5127 ಮತ ಪಡೆದು ಮುನ್ನಡೆ ಸಾಧಿಸಿದರೇ, 1792 ಮತ ಪಡೆದಿರುವ ಬಿಜೆಪಿಯ ಅಣ್ಣಾಮಲೈ ಹಿನ್ನಡೆ ಅನುಭವಿಸಿದ್ದಾರೆ. ಈ ಇಬ್ಬರ ನಡುವಿನ ಅಂತರ 3335 ಮತಗಳಾಗಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago