ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ.
ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ ಕಡಿಮೆಯಾಗಿ, ಬೆಲೆ ಏರಿಕೆಯಾಗುವ ಎಲ್ಲಾ ಸಾಧ್ಯತೆ ಹೆಚ್ಚಾಗಿದೆ.
ಸೇಬಿಗೆ ಸಿಂಪಡಣೆ ಮಾಡುವ ಔಷಧಿಗಳ ದರ ಏರಿಕೆಯಿಂದಾಗಿ ಸೇಬು ಬೆಳೆ ಬೆಳೆಯದಿರಲು ಕಾರಣ ಎಂದು ಬೆಳೆಗಾರರು ಹೇಳುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಮಾರುಕಟ್ಟೆಯಲ್ಲಿ ಸೇಬಿನ ಕೊರತೆ ಉಂಟಾಗಿ ದರ ಏರಿಕೆ ಆಗುವ ಎಲ್ಲಾ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…