ದೇಶ- ವಿದೇಶ

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ.

ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ ಕಡಿಮೆಯಾಗಿ, ಬೆಲೆ ಏರಿಕೆಯಾಗುವ ಎಲ್ಲಾ ಸಾಧ್ಯತೆ ಹೆಚ್ಚಾಗಿದೆ.

ಸೇಬಿಗೆ ಸಿಂಪಡಣೆ ಮಾಡುವ ಔಷಧಿಗಳ ದರ ಏರಿಕೆಯಿಂದಾಗಿ ಸೇಬು ಬೆಳೆ ಬೆಳೆಯದಿರಲು ಕಾರಣ ಎಂದು ಬೆಳೆಗಾರರು ಹೇಳುತ್ತಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಮಾರುಕಟ್ಟೆಯಲ್ಲಿ ಸೇಬಿನ ಕೊರತೆ ಉಂಟಾಗಿ ದರ ಏರಿಕೆ ಆಗುವ ಎಲ್ಲಾ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಆಂದೋಲನ ಡೆಸ್ಕ್

Recent Posts

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

2 mins ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

27 mins ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

50 mins ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

54 mins ago

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

3 hours ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

3 hours ago