ದೇಶ- ವಿದೇಶ

ಕೇರಳದಲ್ಲಿ ಶಂಕಿತ ನಿಫಾ ವೈರಸ್‌ನಿಂದ ಮತ್ತೊಬ್ಬರು ಸಾವು: ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಪಾಲಕ್ಕಾಡ್:‌ ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾನೆ. ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್‌ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾಗೆ ಧನಾತ್ಮಕ ಪರೀಕ್ಷೆ ವರದಿ ಬಂದಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ದೃಢಪಡಿಸಿದ್ದಾರೆ.

ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಿಂದ ಅಂತಿಮ ದೃಢೀಕರಣಕ್ಕಾಗಿ ಕಾಯಲಾಗುತ್ತಿದ್ದು, ಶಂಕಿತ ನಿಫಾ ವೈರಸ್‌ನಿಂದ ಮೃತಪಟ್ಟ ಮೊದಲನೆಯವರು ಮಲಪ್ಪುರಂ ಮೂಲದವರಾಗಿದ್ದಾರೆ.

ಹೊಸ ಶಂಕಿತ ಪ್ರಕರಣಕ್ಕೆ ಪ್ರತಿಕ್ರಿಯೆಯಾಗಿ ಕೇರಳ ಸರ್ಕಾರವು ಸಂಪರ್ಕ ಪತ್ತೆಹಚ್ಚುವಿಕೆ ಮತ್ತು ಕ್ಷೇತ್ರ ಕಣ್ಗಾವಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಮೃತರೊಂದಿಗೆ ಸಂಪರ್ಕಕ್ಕೆ ಬಂದ 46 ವ್ಯಕ್ತಿಗಳ ಪಟ್ಟಿಯನ್ನ ಸಿದ್ಧಪಡಿಸಲಾಗಿದ್ದು, ರೋಗಿಯ ಚಲನವಲನಗಳನ್ನು ಪತ್ತೆಹಚ್ಚಲು ಸಿಸಿ ಟಿವಿ ದೃಶ್ಯಾವಳಿ ಹಾಗೂ ಮೊಬೈಲ್‌ ಟವರ್‌ ಡೇಟಾವನ್ನು ಬಳಸಲಾಗಿದೆ.

ಪಾಲಕ್ಕಾಡ್‌, ಮಲಪ್ಪುರಂ, ಕೋಝಿಕ್ಕೋಡ್‌, ಕಣ್ಣೂರು, ವಯನಾಡು ಮತ್ತು ತ್ರಿಶೂರ್‌ ಜಿಲ್ಲೆಗಳಾದ್ಯಂತ ಆಸ್ಪತ್ರೆಗಳನ್ನು ನಿಫಾ ಸೋಂಕಿತರ ಚಿಕಿತ್ಸೆಗೆ ಸಜ್ಜುಗೊಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

36 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago