ಆಂಧ್ರಪ್ರದೇಶ: ಇಲ್ಲಿನ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿದ್ದು, ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾತನಾಡಿದ ಎಪಿ ಗುಪ್ತಚರ ಎಡಿಜಿ ಮಹೇಶ್ ಚಂದ್ರ ಲಡ್ಡಾ ಅವರು, ಹೊಸ ಎನ್ಕೌಂಟರ್ ಮಂಗಳವಾರದ ಕಾರ್ಯಾಚರಣೆಯ ಮುಂದುವರಿಕೆಯಾಗಿದೆ ಎಂದು ಹೇಳಿದರು.
ಕ್ಷೇತ್ರದಿಂದ ಬಂದ ಮಾಹಿತಿಯ ಪ್ರಕಾರ ಇಲ್ಲಿಯವರೆಗೆ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಮೂವರು ಮಹಿಳಾ ಮಾವೋವಾದಿಗಳು ಸೇರಿದ್ದಾರೆ ಎಂದು ಹೇಳಿದರು.
ಇನ್ನು ಗುರುತಿನ ಪರಿಶೀಲನೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಆದಾಗ್ಯೂ ಮೃತರಲ್ಲಿ ಒಬ್ಬನನ್ನು ಶ್ರೀಕಾಕುಳಂ ಮೂಲದ ಮೇತುರಿ ಜೋಖಾ ರಾವ್ ಅಲಿಯಾಸ್ ಟೆಕ್ ಶಂಕರ್ ಎಂದು ಗುರುತಿಸಲಾಗಿದೆ.
ಕಾಕಿನಾಡ, ಕೊನಸೀಮಾ ಮತ್ತು ಎಲೂರು ಜಿಲ್ಲೆಗಳಲ್ಲಿ 50 ಮಾವೋವಾದಿಗಳನ್ನು ಬಂಧಿಸಲಾಗಿದೆ. ಇದು ಆಂಧ್ರಪ್ರದೇಶದ ಇತಿಹಾಸದಲ್ಲಿ ಇಂತಹ ಅತಿದೊಡ್ಡ ಬಂಧನವಾಗಿದೆ ಎಂದು ಅಧಿಕಾರಿ ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…