ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ.
ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನು ಗ್ಯಾರೇಜ್ನೊಳಗೆ ಸುಟ್ಟು ಹಾಕಲಾಗಿದೆ. ಇದು ಪೂರ್ವ ನಿಯೋಜಿತ ಹತ್ಯೆಯ ಆರೋಪಗಳನ್ನು ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಹೊಸ ಆತಂಕ ಕಳವಳಗಳನ್ನು ಹುಟ್ಟುಹಾಕಿದೆ.
ಈ ಘಟನೆ ನರಸಿಂಗ್ಡಿ ಪೊಲೀಸ್ ಲೈನ್ಸ್ ಪಕ್ಕದಲ್ಲಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ನಡೆದಿದೆ. ಪ್ರತ್ಯಕ್ಷದರ್ಶಿಗಳು ಮತ್ತು ಸ್ಥಳೀಯ ಮೂಲಗಳ ಪ್ರಕಾರ ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ದಾಳಿ ನಡೆದಿದೆ. ದುಷ್ಕರ್ಮಿಗಳು ಅಂಗಡಿಯ ಶಟರ್ಗೆ ಹೊರಗಿನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಬೆಂಕಿ ವೇಗವಾಗಿ ಒಳಗೆ ಹರಡಿತು.
ಈ ವೇಳೆ ಗ್ಯಾರೇಜ್ ಒಳಗಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಕುಟುಂಬವು ಇದನ್ನು ಪೂರ್ವ ನಿಯೋಜಿತ ಎಂದು ಆರೋಪಿಸಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…