ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್ಎಲ್ವಿ-C62 ರಾಕೆಟ್ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ಎಲ್ವಿ-C6 ರಾಕೆಟ್ ಮೂಲಕ EOS-N1 ಅನ್ವೇಷಾ ಉಪಗ್ರಹ ಸೇರಿದಂತೆ 16 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಡಿಆರ್ಡಿಓ ಅಭಿವೃದ್ಧಿಪಡಿಸಿದ ಈ ಹೈಪರ್ಸ್ಟೆಕ್ಟ್ರಲ್ ಭೂ-ವೀಕ್ಷಣಾ ಉಪಗ್ರಹವು ಕಣ್ಗಾವಲು ಮತ್ತು ರಕ್ಷಣಾ ಉದ್ದೇಶಗಳಿಗೆ ಅತ್ಯಂತ ಪ್ರಮುಖವಾಗಿದೆ. ಸಾಮಾನ್ಯ ಉಪಗ್ರಹಗಳಿಂದ ಭಿನ್ನವಾಗಿರುವ ಅನ್ವೇಷಾ, ವಸ್ತುಗಳ ಬಣ್ಣ ಮಾತ್ರವಲ್ಲದೇ ಅವುಗಳ ಸ್ಟೆಕ್ಟ್ರಲ್ ಸಿಗ್ನೇಚರ್ ಅನ್ನು ಗುರುತಿಸುವ ಸಾಮರ್ಥ್ಯ ಹೊಂದಿದೆ. ರಕ್ಷಣೆಯ ಹೊರತಾಗಿ ಕೃಷಿ, ಮಣ್ಣಿನ ತೇವಾಂಶ, ಮಾಲಿನ್ಯ ಮೇಲ್ವಿಚಾರಣೆ ಹಾಗೂ ಖನಿಜ ಸಂಪನ್ಮೂಲವನ್ನು ಗುರುತಿಸುವಲ್ಲಿಯೂ ಈ ಉಪಗ್ರಹ ಬಳಕೆಯಾಗಲಿದೆ.
ಈ ಮೂಲಕ ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ್ದು, ಭೂವೀಕ್ಷಣಾ ಉಪಗ್ರಹಗಳನ್ನು ನಭಕ್ಕೆ ಹಾರಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ…
ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು…
ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಇಂದು ನವದೆಹಲಿಯಲ್ಲಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…