ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್ಎಲ್ವಿ-C62 ರಾಕೆಟ್ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ಎಲ್ವಿ-C6 ರಾಕೆಟ್ ಮೂಲಕ EOS-N1 ಅನ್ವೇಷಾ ಉಪಗ್ರಹ ಸೇರಿದಂತೆ 16 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಡಿಆರ್ಡಿಓ ಅಭಿವೃದ್ಧಿಪಡಿಸಿದ ಈ ಹೈಪರ್ಸ್ಟೆಕ್ಟ್ರಲ್ ಭೂ-ವೀಕ್ಷಣಾ ಉಪಗ್ರಹವು ಕಣ್ಗಾವಲು ಮತ್ತು ರಕ್ಷಣಾ ಉದ್ದೇಶಗಳಿಗೆ ಅತ್ಯಂತ ಪ್ರಮುಖವಾಗಿದೆ. ಸಾಮಾನ್ಯ ಉಪಗ್ರಹಗಳಿಂದ ಭಿನ್ನವಾಗಿರುವ ಅನ್ವೇಷಾ, ವಸ್ತುಗಳ ಬಣ್ಣ ಮಾತ್ರವಲ್ಲದೇ ಅವುಗಳ ಸ್ಟೆಕ್ಟ್ರಲ್ ಸಿಗ್ನೇಚರ್ ಅನ್ನು ಗುರುತಿಸುವ ಸಾಮರ್ಥ್ಯ ಹೊಂದಿದೆ. ರಕ್ಷಣೆಯ ಹೊರತಾಗಿ ಕೃಷಿ, ಮಣ್ಣಿನ ತೇವಾಂಶ, ಮಾಲಿನ್ಯ ಮೇಲ್ವಿಚಾರಣೆ ಹಾಗೂ ಖನಿಜ ಸಂಪನ್ಮೂಲವನ್ನು ಗುರುತಿಸುವಲ್ಲಿಯೂ ಈ ಉಪಗ್ರಹ ಬಳಕೆಯಾಗಲಿದೆ.
ಈ ಮೂಲಕ ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ್ದು, ಭೂವೀಕ್ಷಣಾ ಉಪಗ್ರಹಗಳನ್ನು ನಭಕ್ಕೆ ಹಾರಿಸಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…