ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಹೇಳಿದೆ.
ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಗಮನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆ ಎತ್ತುವಂತಿಲ್ಲ. ಅವುಗಳನ್ನು ರಕ್ಷಿಸಲು ಹೋಗಬಾರದು ಎಂದು ಆದೇಶ ಹೊರಡಿಸಿದೆ.
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…