ದೇಶ- ವಿದೇಶ

ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಟಾಪ್‌ 10 ಪಟ್ಟಿಯಲ್ಲಿ ಭಾರತದ 6 ನಗರಗಳು!

ಮೈಸೂರು: ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯನ್ನು ಎಕ್ಯೂಐ (ಏರ್‌ ಕ್ವಾಲಿಟಿ ಇಂಡೆಕ್ಸ್‌) ಅನ್ನು ಬಿಡುಗಡೆ ಮಾಡಲಾಗಿದ್ದು, ಟಾಪ್‌ 10 ದೇಶಗಳ ಪೈಕಿ ಭಾರತದ ಒಟ್ಟು 6 ದೇಶಗಳು ಸ್ಥಾನ ಪಡೆದುಕೊಂಡಿವೆ.

ಕಳೆದ 24 ಗಂಟೆಗಳಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್‌ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಅತ್ಯಂತ ಮಾಲಿನ್ಯ ನಗರಗಳ ಟಾಪ್‌ 10 ಪಟ್ಟಿಯಲ್ಲಿ ಭಾರತದ 7 ನಗರಗಳು ಸ್ಥಾನ ಪಡೆದುಕೊಂಡಿವೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಇಸಾ ನಗರ ಅಗ್ರಸ್ಥಾನ ಪಡೆದುಕೊಂಡಿದ್ದರೆ, ಪಾಕಿಸ್ತಾನದ ಪೇಶಾವರ ಎರಡು ಮತ್ತು ಭಾರತದ ಹೊಸದಿಲ್ಲಿ ಮೂರನೇ ಸ್ಥಾನಗಳಲ್ಲಿ ಸ್ಥಾನ ಪಡೆದುಕೊಂಡು ಅತ್ಯಂತ ಮಾಲಿನ್ಯ ನಗರಗಳು ಎಂಬ ಕುಖ್ಯಾತಿಗೆ ಒಳಗಾಗಿವೆ.

1. ಮೌಂಟ್‌ ಇಸಾ, ಆಸ್ಟ್ರೇಲಿಯಾ – 358
2. ಪೇಶಾವರ, ಪಾಕಿಸ್ತಾನ – 304
3. ಹೊಸದಿಲ್ಲಿ, ಭಾರತ – 296
4. ಕಲ್ಯಾಣ್‌ ನಗರ, ಭಾರತ- 278
5. ಬೆಹಬಹಾನ್‌, ಇರಾನ್‌ – 258
6. ಸೋನಿಪತ್‌, ಭಾರತ – 253
7. ಟೀರಾ, ಇಸ್ರೇಲ್‌ – 253
8. ಪಣಜಿ, ಭಾರತ – 247
9. ಕರ್ಚೋರಮ್‌, ಭಾರತ – 246
10. ರೋಹ್ಟಕ್‌, ಭಾರತ – 244

andolana

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago