ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
ನಿಯೋಜಿತ ಸಿಎಂ ಆತಿಶಿ ಸೇರಿದಂತೆ ಅವರ ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ರಾಜಭವನಕ್ಕೆ ಆಗಮಿಸಿದ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ತದನಂತರದಲ್ಲಿ ಆತಿಶಿ ಅವರು ಸಕ್ಸೆನಾ ಅವರನ್ನು ಭೇಟಿ ಮಾಡಿ ದೆಹಲಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.
ಆತಿಶಿ ಅವರು ಸಿಎಂ ಸ್ಥಾನ ಅಲಂಕರಿಸುತ್ತಿರುವ ಅತ್ಯಂತ ಕಿರಿಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದು, ದೆಹಲಿ ಸಿಎಂ ಆಗುತ್ತಿರುವ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…