ಉತ್ತರಕಾಶಿ: ಉತ್ತರಾಖಂಡ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಬಳಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟ, ಹಠಾತ್ ಪ್ರವಾಹ, ಭೂಕುಸಿತದ ಬಳಿಕ 28 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇರಳ ಮೂಲದ 28 ಜನರು ಉತ್ತರಾಖಂಡದಿಂದ ಗಂಗೋತ್ರಿ ಮಾರ್ಗವಾಗಿ ತೆರಳಿದ್ದರು ಎನ್ನಲಾಗಿದೆ.
10 ದಿನಗಳ ಪ್ರವಾಸಕ್ಕೆಂದು ಉತ್ತರಾಖಂಡಕ್ಕೆ ತೆರಳಿದ್ದ ಕೇರಳ ಪ್ರವಾಸಿಗರು, ಭೂಕುಸಿತದ ಬಳಿಕ ಇದುವರೆಗೂ ಯಾರೂ ಕೂಡ ಸಂಪರ್ಕಕ್ಕೆ ಸಿಕ್ಕಿಲ್ಲ. ಇದರಿಂದ ಕುಟುಂಬದವರು ತೀವ್ರ ಆತಂಕಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…