ದೇಶ- ವಿದೇಶ

ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣ

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ.

ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ ತಮ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಳೆ ಎರಡೂ ಕಡೆಯ ಸೇನೆಗಳು ಸಿಹಿ ವಿನಿಮಯ ಮಾಡಿಕೊಳ್ಳಲಿದ್ದು, ಎಲ್ಲೆಡೆ ಸಂತಸ ಮನೆಮಾಡಿದೆ.

ಈ ದೀರ್ಘಾವಧಿಯ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಭಾರತ ಹೆಚ್ಚು ಹೆಚ್ಚು ಪರಿಣಾಮಕಾರಿ ಕೆಲಸ ಮಾಡಿದೆ.

ಇದೇ ಅಕ್ಟೋಬರ್.‌21ರಂದು ಪೂರ್ವ ಲಡಾಖ್‌ನಲ್ಲಿರುವ ನೈಜ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗಲು ಭಾರತವು ಚೀನಾದೊಂದಿಗೆ ಒಪ್ಪಂದ ಘೋಷಿಸಿತ್ತು. ಈ ಮೂಲಕ ನಾಲ್ಕು ವರ್ಷಗಳ ಮಿಲಿಟರಿ ಬಿಕ್ಕಟ್ಟನ್ನು ಕೊನೆಗೊಳಿಸಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 seconds ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

15 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

20 mins ago