ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ.
ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ ತಮ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಳೆ ಎರಡೂ ಕಡೆಯ ಸೇನೆಗಳು ಸಿಹಿ ವಿನಿಮಯ ಮಾಡಿಕೊಳ್ಳಲಿದ್ದು, ಎಲ್ಲೆಡೆ ಸಂತಸ ಮನೆಮಾಡಿದೆ.
ಈ ದೀರ್ಘಾವಧಿಯ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಭಾರತ ಹೆಚ್ಚು ಹೆಚ್ಚು ಪರಿಣಾಮಕಾರಿ ಕೆಲಸ ಮಾಡಿದೆ.
ಇದೇ ಅಕ್ಟೋಬರ್.21ರಂದು ಪೂರ್ವ ಲಡಾಖ್ನಲ್ಲಿರುವ ನೈಜ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗಲು ಭಾರತವು ಚೀನಾದೊಂದಿಗೆ ಒಪ್ಪಂದ ಘೋಷಿಸಿತ್ತು. ಈ ಮೂಲಕ ನಾಲ್ಕು ವರ್ಷಗಳ ಮಿಲಿಟರಿ ಬಿಕ್ಕಟ್ಟನ್ನು ಕೊನೆಗೊಳಿಸಿತು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…