ದೇಶ- ವಿದೇಶ

ಸ್ವ ಇಚ್ಛೆಯಿಂದ ಗ್ಯಾರಂಟಿ ಯೋಜನೆ ಬಿಟ್ಟುಕೊಡಲು ವ್ಯವಸ್ಥೆ: ರೇವಣ್ಣ

ನವದೆಹಲಿ: ಸ್ವ ಇಚ್ಛೆಯಿಂದ ಐದು ಗ್ಯಾರಂಟಿಗಳನ್ನು ಬಿಟ್ಟುಕೊಡುವವರಿಗೆ ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.

ಕಾರಾವಾರದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ನಮಗೆ ಬೇಡ ಎಂದು ಕೆಲವು ಮಹಿಳೆಯರು ಹೇಳಿದ್ದರು. ಆದರೆ, ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗೋಣಿಕೊಪ್ಪದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು…

6 hours ago

ಸಿಇಟಿ: ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್.‌15ಕ್ಕೆ ಹಿಂದೂಡಿಕೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.‌18ಕ್ಕೆ ಬದಲಾಗಿ ಏಪ್ರಿಲ್.‌15ರಂದೇ…

7 hours ago

ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500…

7 hours ago

ಮಡಿಕೇರಿ| ಮಾರ್ಚ್.21ರಿಂದ ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್

ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ…

7 hours ago

ಆರ್‌ಎಸ್‌ಎಸ್‌ನ್ನು ಎದುರಿಸಲು ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಈ…

8 hours ago

ಪಿರಿಯಾಪಟ್ಟಣ: ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದ ಮಹಿಳೆಯರು

ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ.…

8 hours ago