ಗೌರವ ಡಾಕ್ಟರೇಟ್ ಸ್ವೀಕರಿಸಿದ ಶಿಲ್ಪಿ ಅರುಣ್ ಯೋಗಿರಾಜ್‌

ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ.

ಮೈಸೂರಿನ ನಿವಾಸಿ ಶಿಲ್ಪಿ ಅರುಣ್ ಯೋಗಿರಾಜ್ ಅವರು, ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ಇಡೀ ದೇಶದಲ್ಲಿ ಗಮನ ಸೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜಸ್ಥಾನದ ರಾಜ್ಯಪಾಲ ಹರಿಬಾಬು ಬಾಗಡೆ ಅವರು ಅರುಣ್ ಯೋಗಿರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಸಂತಸದಿಂದ ಅರುಣ್ ಯೋಗಿರಾಜ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು.

 

AddThis Website Tools
ಆಂದೋಲನ ಡೆಸ್ಕ್

Recent Posts

ನಾವು ಯುದ್ಧದ ಪರ ಇಲ್ಲ, ಶಾಂತಿಯ ಪರ : ಸಿಎಂ

ಮೈಸೂರು: ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ. ಯುದ್ದದ ಬದಲು ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಕಠಿಣ ಕ್ರಮ…

27 mins ago

ರಾಜ್ಯದಲ್ಲೂ ಪಾಕ್‌ ಪ್ರಜೆಗಳ ತಪಾಸಣೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು…

34 mins ago

ಸ್ವಾತಂತ್ರ್ಯ ಹೋರಾಟಕ್ಕೆ ಬರದೆ ಸಂಘ ಪರಿವಾರ, ದೇಶಭಕ್ತಿ ಬಗ್ಗೆ ಮತಾಡ್ತಾರೆ ; ಸಿ.ಎಂ ವ್ಯಂಗ್ಯ

ಮೈಸೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು…

41 mins ago

ಮೈಸೂರು : ಬಿಜೆಪಿ ಕಚೇರಿಗೆ ಬಿ.ಎಲ್‌ ಸಂತೋಷ್‌ ಭೇಟಿ

ಮೈಸೂರು : ಇಲ್ಲಿನ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಶನಿವಾರ ಭೇಟಿ ನೀಡಿದರು. ಸೌಜನ್ಯಯುತ…

1 hour ago

ಆಕ್ಸಿಜನ್‌ ದುರಂತ ಸಂತ್ರಸ್ತರು: ಕಾಂಗ್ರೆಸ್ ನೀಡಿದ್ದ ಹಣ ವಾಪಾಸ್ ಕೊಡಲು ತೀರ್ಮಾನ

ಚಾಮರಾಜನಗರ : ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದೊರಕದೆ ಮೃ*ತಪಟ್ಟ ಕುಟುಂಬಗಳಿಗೆ ಸರಕಾರಿ ನೌಕರಿ ನೀಡುವ ಬಗ್ಗೆ ಮಲೆ ಮಹದೇಶ್ವರ…

1 hour ago

ಈಗ ಚಾರಣಕ್ಕೆ ಮುಕ್ತ ಕುದುರೆಮುಖ; ಬುಕಿಂಗ್‌ ಮಾಡುವ ವಿಧಾನ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಚಿಕ್ಕಮಗಳೂರು : ಕುದುವರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್‌, ಕುದುರೆಮುಖ ಪೀಕ್‌, ನರಸಿಂಹಪರ್ವ, ಹಿಡ್ಲುಮನೆ ಫಾಲ್ಸ್‌ ಹಾಗೂ ಕೊಡಚಾದ್ರಿ ಟ್ರೆಕ್‌ಗಳನ್ನು…

2 hours ago