ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮೈಸೂರಿನ ನಿವಾಸಿ ಶಿಲ್ಪಿ ಅರುಣ್ ಯೋಗಿರಾಜ್ ಅವರು, ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ಇಡೀ ದೇಶದಲ್ಲಿ ಗಮನ ಸೆಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜಸ್ಥಾನದ ರಾಜ್ಯಪಾಲ ಹರಿಬಾಬು ಬಾಗಡೆ ಅವರು ಅರುಣ್ ಯೋಗಿರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಸಂತಸದಿಂದ ಅರುಣ್ ಯೋಗಿರಾಜ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು.
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…