ನವದೆಹಲಿ: ಸಾರ್ವತ್ರಿಕ ಚುನಾವಣೆ ವ್ಯವಸ್ಥೆಯಲ್ಲಿ ಭಾಗಿಯಾಗಲು ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ಮತ್ತೆ ತಿಹಾರ್ ಜೈಲಿಗೆ ವಾಪಸ್ ಆಗಲಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಕೇಜ್ರಿವಾಲ್ ಅವರು, ಇಂದು ನಾನು ತಿಹಾರ್ ಜೈಲಿಗೆ ಹೋಗಿ ಶರಣಾಗುತ್ತೇನೆ. 21 ದಿನಗಳ ಕಾಲ ಲೋಕಸಭಾ ಚುನಾವಣೆಯಲಿ ಭಾಗವಹಿಸಿಲು ಅವಕಾಶ ನೀಡಿd ಸುಪ್ರೀಂ ಕೋರ್ಟ್ಗೆ ನನ್ನ ಧನ್ಯವಾದಗಳು ಎಂದು ಉಲ್ಲೇಖಿಸಿದ್ದಾರೆ.
ಜೈಲಿಗೆ ತೆರಳುವ ಮುನ್ನ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿ ಅವರಿಗೆ ನಮನ ಸಲ್ಲಿಸುತ್ತೇನೆ. ಅಲ್ಲಿಂದ ಹನುಮಾನ್ ದೇಗುಲಕ್ಕೆ ತೆರಳಿ ಪಾರ್ಥನೆ ಸಲ್ಲಿಸುತ್ತೇನ ಎಂದು ಹೇಳಿದ್ದಾರೆ.
ಬಳಿಕ ಎಎಪಿ ಪಕ್ಷದ ಕಚೇರಿಯಲ್ಲಿ, ಕಾರ್ಯಕರ್ತರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ನೀವೆಲ್ಲರೂ ನಿಮ್ಮ ಆರೋಗ್ಯ ನೋಡಿಕೊಳ್ಳಿ. ಜೈಲಿನಲ್ಲಿದ್ದರೂ ನಿಮ್ಮ ಬಗ್ಗೆ ಚಿಂತೆ ಕಾಡಲಿದೆ. ನೀವು ಸಂತಸದಿಂದ ಇದ್ದರೆ, ನಾನು ಸಂತಸದಿಂದ ಇರುತ್ತೇನೆ ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಸಿದಂತೆ ಹಣ ವರ್ಗಾವಣೆ ಪ್ರಕರಣದಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮೇ. 10 ರಂದು 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…