ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು.
ಸೌರಭ್ ಭಾರದ್ವಾಜ್, ಗೋಪಾಲ್ ರಾಯ್, ಇಮ್ರಾನ್ ಹುಸ್ಸೇನ್, ಮುಖೇಶ್ ಅಹ್ಲಾವತ್ ಮತ್ತು ಕೈಲಾಶ್ ಗೆಹ್ಲೋತ್ ಅವರೂ ಸಹ ಸಚಿವರಾಗಿ ಇದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಅಬಕಾರಿ ನೀತಿ ಇಲಾಖೆಯ ಅಕ್ರಮ ಹಣ ವರ್ಗಾವಣೆ ಆರೋಪದಿಂದ ನ್ಯಾಯಾಂಗ ಬಂಧನದಲ್ಲಿದ್ದ ಅರವಿಂದ್ ಕೇಜ್ರಿವಾಲ್ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕಳೆದವಾರವಷ್ಟೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿ, ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಹೆಸರನ್ನು ಘೋಷಿಸಿದ್ದರು. ಈ ನಿಲುವನ್ನು ಪಕ್ಷವು ಸರ್ವಾನುಮತದಿಂದ ಒಪ್ಪಿತ್ತು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…