ಮುಂಬೈ: ರಷ್ಯನ್ ಭಾಷೆಯಲ್ಲಿ ಆರ್ಬಿಐ ಕಚೇರಿಗೆ ಬಾಂಬ್ ಬೆದರಿಕೆ ಕರೆ ಪತ್ರದ ಮೂಲಕ ರವಾನೆಯಾಗಿದ್ದು, ಈ ಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್ನ ಕೇಂದ್ರ ಕಚೇರಿಯ ಅಧಿಕೃತ ವೆಬ್ಸೈಟ್ಗೆ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಮುಂಬೈನ ಮಾತಾ ರಾಮಾ ಬಾಯಿ ಮಾರ್ಗ ಪೊಲೀಸ್ ಠಾಣೆಯ ಪೊಲೀಸರು ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ. ದೂರಿನ ಆಧಾರದ ಮೇರೆಗೆ ಬೆದರಿಕೆ ಕಳುಹಿಸಿದವನ ಆರೋಪಿ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ನವೆಂಬರ್ 16 ರಂದು ಆರ್ಬಿಐನ ಗ್ರಾಹಕ ಸೇವಾ ಸಂಖ್ಯೆಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈ ಕರೆ ಮಾಡಿದವನು ಲಷ್ಕರ್-ಎ-ತಯಬಾ ಸಂಘಟನೆಯ ಸಿಇಒ ಎಂದು ಗುರುತಿಸಿಕೊಂಡಿದ್ದಾರೆ. ಆದರೆ ಇದೀಗ ಮತ್ತೊಮ್ಮೆ ಪತ್ರದ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…