ಢಾಕಾ: ಸರಣಿ ದಾಳಿಯಲ್ಲಿ ಸುಮಾರು 14 ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆ ಬಾಂಗ್ಲಾದೇಶದ ವಾಯುವ್ಯ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ದೇವಾಲಯದಲ್ಲಿರುವ ವಿಗ್ರಹಗಳನ್ನು ರಾತ್ರಿಯ ಸಮಯದಲ್ಲಿ ಧ್ವಂಸಗೊಳಿಸಿದ್ದಾರೆ. ಸುಮಾರು 14 ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಒಡೆದುಹಾಕಿರುವುದಾಗಿ ಬಾಲಿಯಾದಾಂಗಿ ಹಿಂದೂ ಸಮುದಾಯದ ಮುಖಂಡ ಬಿದ್ಯಾನಾಥ್ ಬರ್ಮಾನ್ ತಿಳಿಸಿದ್ದಾರೆ. ರಾತ್ರೋರಾತ್ರಿ ದೇವಾಲಯದೊಳಕ್ಕೆ ನುಗ್ಗಿದ ದುಷ್ಕರ್ಮಿಗಳು ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿ, ಕೆರೆ ಹಾಗೂ ದೇವಸ್ಥಾನದ ಆವರಣದೊಳಗೆಲ್ಲಾ ಎಸೆದಿರುವುದಾಗಿ ಬರ್ಮಾನ್ ವಿವರಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…