ನವದೆಹಲಿ: ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ಹೇಳಿಕೆ ನೀಡಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ಮಾಡಿರುವ ಕಂಗನಾ ರಣಾವತ್ಅವರು, ಮತ್ತೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ. ಭಾರತವು ಸುತ್ತಲಿನ ಎಲ್ಲಾ ಇಸ್ಲಾಮಿಕ್ಪ್ರಜಾಪ್ರಭುತ್ವ ದೇಶಗಳ ಮೂಲ ತಾಯ್ನಾಡು.
ಬಾಂಗ್ಲಾದೇಶದ ಪ್ರಧಾನಿ ಭಾರತದಲ್ಲಿ ಸುರಕ್ಷಿತ ಎಂದು ಭಾವಿಸಿ ಇಲ್ಲಿಗೆ ಆಗಮಿಸಿದ್ದಾರೆ. ಆದರೆ ಭಾರತದಲ್ಲೇ ವಾಸಿಸುವವರು ಹಿಂದೂ ರಾಷ್ಟ್ರ ಯಾಕೆ? ಏಕೆ ರಾಮರಾಜ್ಯ? ಎಂದು ಕೇಳುತ್ತಲೇ ಇರುತ್ತಾರೆ. ಈ ಪ್ರಶ್ನೆಗೆ ಈಗ ಸೂಕ್ತ ಉತ್ತರ ಸಿಕ್ಕಿದೆ ಎಂದು ಹೇಳಿದ್ದರು.
ಇನ್ನು ಮುಸ್ಲಿಂ ರಾಷ್ಟ್ರಗಳಲ್ಲಿ ಯಾರೂ ಸುರಕ್ಷಿತರಲ್ಲ. ಸ್ವತಃ ಮುಸ್ಲಿಮರು ಕೂಡ. ಆಪ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರಾದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈಶ್ರೀರಾಮ್ಎಂದು ಕಂಗನಾ ಅಭಿಪ್ರಾಯ ಪಟ್ಟಿದ್ದಾರೆ. ಸದ್ಯ ಈ ಹೇಳಿಕೆಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…