ನವದೆಹಲಿ: ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ಹೇಳಿಕೆ ನೀಡಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ಮಾಡಿರುವ ಕಂಗನಾ ರಣಾವತ್ಅವರು, ಮತ್ತೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ. ಭಾರತವು ಸುತ್ತಲಿನ ಎಲ್ಲಾ ಇಸ್ಲಾಮಿಕ್ಪ್ರಜಾಪ್ರಭುತ್ವ ದೇಶಗಳ ಮೂಲ ತಾಯ್ನಾಡು.
ಬಾಂಗ್ಲಾದೇಶದ ಪ್ರಧಾನಿ ಭಾರತದಲ್ಲಿ ಸುರಕ್ಷಿತ ಎಂದು ಭಾವಿಸಿ ಇಲ್ಲಿಗೆ ಆಗಮಿಸಿದ್ದಾರೆ. ಆದರೆ ಭಾರತದಲ್ಲೇ ವಾಸಿಸುವವರು ಹಿಂದೂ ರಾಷ್ಟ್ರ ಯಾಕೆ? ಏಕೆ ರಾಮರಾಜ್ಯ? ಎಂದು ಕೇಳುತ್ತಲೇ ಇರುತ್ತಾರೆ. ಈ ಪ್ರಶ್ನೆಗೆ ಈಗ ಸೂಕ್ತ ಉತ್ತರ ಸಿಕ್ಕಿದೆ ಎಂದು ಹೇಳಿದ್ದರು.
ಇನ್ನು ಮುಸ್ಲಿಂ ರಾಷ್ಟ್ರಗಳಲ್ಲಿ ಯಾರೂ ಸುರಕ್ಷಿತರಲ್ಲ. ಸ್ವತಃ ಮುಸ್ಲಿಮರು ಕೂಡ. ಆಪ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರಾದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈಶ್ರೀರಾಮ್ಎಂದು ಕಂಗನಾ ಅಭಿಪ್ರಾಯ ಪಟ್ಟಿದ್ದಾರೆ. ಸದ್ಯ ಈ ಹೇಳಿಕೆಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…