ವಾಷಿಂಗ್ಟನ್ (ಅಮೆರಿಕ): ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ನಡೆದ ಭಾರತ ಚೀನಾ ಯೋಧರ ಘರ್ಷಣೆಯ ನಂತರ ಇದೀಗ ಭಾರತ ಮತ್ತು ಚೀನಾ ಎರಡೂ ದೇಶಗಳು ಸಂಘರ್ಷದಿಂದ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸ ತಂದಿದೆ ಎಂದು ಅಮೆರಿಕ ಹೇಳಿದೆ.
ಮಂಗಳವಾರ ಶ್ವೇತಭವನದಲ್ಲಿ ನಡೆದ (ಸ್ಥಳೀಯ ಕಾಲಮಾನ) ಮಾಧ್ಯಮಗೋಷ್ಟಿಯಲ್ಲಿ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಅವರು, ಭಾರತ-ಚೀನಾ ಯೋಧರ ಘರ್ಷಣೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯ ಭಾರತ ಮತ್ತು ಚೀನಾ ಶಾಂತಿ ಕಾಪಾಡುತ್ತಿರುವುದಕ್ಕೆ ಬೈಡನ್ ಆಡಳಿತಕ್ಕೆ ಸಂತೋಷವಾಗಿದೆ ಎಂದಿದ್ದಾರೆ.ಅಲ್ಲದೇ ವಿವಾದಿತ ಗಡಿಗಳ ಬಗ್ಗೆ ಚರ್ಚಿಸಲು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾರ್ಗಗಳನ್ನು ಬಳಸುವಂತೆ ಎರಡೂ ರಾಷ್ಟ್ರಗಳಿಗೆ ಅಮೆರಿಕ ಸಲಹೆ ನೀಡಿದೆ.
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…