ವಾಷಿಂಗ್ಟನ್ (ಅಮೆರಿಕ): ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ನಡೆದ ಭಾರತ ಚೀನಾ ಯೋಧರ ಘರ್ಷಣೆಯ ನಂತರ ಇದೀಗ ಭಾರತ ಮತ್ತು ಚೀನಾ ಎರಡೂ ದೇಶಗಳು ಸಂಘರ್ಷದಿಂದ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸ ತಂದಿದೆ ಎಂದು ಅಮೆರಿಕ ಹೇಳಿದೆ.
ಮಂಗಳವಾರ ಶ್ವೇತಭವನದಲ್ಲಿ ನಡೆದ (ಸ್ಥಳೀಯ ಕಾಲಮಾನ) ಮಾಧ್ಯಮಗೋಷ್ಟಿಯಲ್ಲಿ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಅವರು, ಭಾರತ-ಚೀನಾ ಯೋಧರ ಘರ್ಷಣೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯ ಭಾರತ ಮತ್ತು ಚೀನಾ ಶಾಂತಿ ಕಾಪಾಡುತ್ತಿರುವುದಕ್ಕೆ ಬೈಡನ್ ಆಡಳಿತಕ್ಕೆ ಸಂತೋಷವಾಗಿದೆ ಎಂದಿದ್ದಾರೆ.ಅಲ್ಲದೇ ವಿವಾದಿತ ಗಡಿಗಳ ಬಗ್ಗೆ ಚರ್ಚಿಸಲು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾರ್ಗಗಳನ್ನು ಬಳಸುವಂತೆ ಎರಡೂ ರಾಷ್ಟ್ರಗಳಿಗೆ ಅಮೆರಿಕ ಸಲಹೆ ನೀಡಿದೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…