ವಾಷಿಂಗ್ಟನ್ (ಅಮೆರಿಕ): ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ನಡೆದ ಭಾರತ ಚೀನಾ ಯೋಧರ ಘರ್ಷಣೆಯ ನಂತರ ಇದೀಗ ಭಾರತ ಮತ್ತು ಚೀನಾ ಎರಡೂ ದೇಶಗಳು ಸಂಘರ್ಷದಿಂದ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸ ತಂದಿದೆ ಎಂದು ಅಮೆರಿಕ ಹೇಳಿದೆ.
ಮಂಗಳವಾರ ಶ್ವೇತಭವನದಲ್ಲಿ ನಡೆದ (ಸ್ಥಳೀಯ ಕಾಲಮಾನ) ಮಾಧ್ಯಮಗೋಷ್ಟಿಯಲ್ಲಿ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಅವರು, ಭಾರತ-ಚೀನಾ ಯೋಧರ ಘರ್ಷಣೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯ ಭಾರತ ಮತ್ತು ಚೀನಾ ಶಾಂತಿ ಕಾಪಾಡುತ್ತಿರುವುದಕ್ಕೆ ಬೈಡನ್ ಆಡಳಿತಕ್ಕೆ ಸಂತೋಷವಾಗಿದೆ ಎಂದಿದ್ದಾರೆ.ಅಲ್ಲದೇ ವಿವಾದಿತ ಗಡಿಗಳ ಬಗ್ಗೆ ಚರ್ಚಿಸಲು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾರ್ಗಗಳನ್ನು ಬಳಸುವಂತೆ ಎರಡೂ ರಾಷ್ಟ್ರಗಳಿಗೆ ಅಮೆರಿಕ ಸಲಹೆ ನೀಡಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…