ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ.
ಕೇಜ್ರಿವಾಲ್ ವಿರುದ್ಧದ ಸಾಕ್ಷ್ಯಾಧಾರಗಳ ಕೊರತೆಯನ್ನು ಎತ್ತಿ ತೋರಿಸಿದ ನ್ಯಾಯಾಲಯವು ಗಂಭೀರವಾದ ಆರೋಪಗಳನ್ನು ಮಾಡುವಾಗ ಅವುಗಳಿಗೆ ಪೂರಕವಾದ ಭೌತಿಕ ಪುರಾವೆಗಳಿರಬೇಕು. ಯಾವುದೇ ಸಾಕ್ಷ್ಯವಿಲ್ಲದೇ ಕೇವಲ ಸಂಚಿನ ಕೇಂದ್ರ ಬಿಂದು ಎಂದು ಆರೋಪಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.
ಪ್ರಾಸಿಕ್ಯೂಷನ್ನ ಆರೋಪಗಳು ಸಾಕ್ಷ್ಯಾಧಾರಗಳಿಲ್ಲದೇ ಹೋದರೆ ಅದು ಸಾರ್ವಜನಿಕ ಕಚೇರಿಯ ಮೇಲಿನ ವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಗಮನಿಸಿದೆ.
ಮನೀಶ್ ಸಿಸೋಡಿಯಾ ಅವರನ್ನು ಬಿಡುಗಡೆ ಮಾಡಿದ ನ್ಯಾಯಾಲಯವು ಪ್ರಾಸಿಕ್ಯೂಷನ್ ಮಂಡಿಸಿದ ವಾದವು ನ್ಯಾಯಾಂಗ ಪರಿಶೀಲನೆಯಲ್ಲಿ ಸೋತಿದೆ ಎಂದು ತಿಳಿಸಿದೆ.
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…