ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ.
ಕೇಜ್ರಿವಾಲ್ ವಿರುದ್ಧದ ಸಾಕ್ಷ್ಯಾಧಾರಗಳ ಕೊರತೆಯನ್ನು ಎತ್ತಿ ತೋರಿಸಿದ ನ್ಯಾಯಾಲಯವು ಗಂಭೀರವಾದ ಆರೋಪಗಳನ್ನು ಮಾಡುವಾಗ ಅವುಗಳಿಗೆ ಪೂರಕವಾದ ಭೌತಿಕ ಪುರಾವೆಗಳಿರಬೇಕು. ಯಾವುದೇ ಸಾಕ್ಷ್ಯವಿಲ್ಲದೇ ಕೇವಲ ಸಂಚಿನ ಕೇಂದ್ರ ಬಿಂದು ಎಂದು ಆರೋಪಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.
ಪ್ರಾಸಿಕ್ಯೂಷನ್ನ ಆರೋಪಗಳು ಸಾಕ್ಷ್ಯಾಧಾರಗಳಿಲ್ಲದೇ ಹೋದರೆ ಅದು ಸಾರ್ವಜನಿಕ ಕಚೇರಿಯ ಮೇಲಿನ ವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಗಮನಿಸಿದೆ.
ಮನೀಶ್ ಸಿಸೋಡಿಯಾ ಅವರನ್ನು ಬಿಡುಗಡೆ ಮಾಡಿದ ನ್ಯಾಯಾಲಯವು ಪ್ರಾಸಿಕ್ಯೂಷನ್ ಮಂಡಿಸಿದ ವಾದವು ನ್ಯಾಯಾಂಗ ಪರಿಶೀಲನೆಯಲ್ಲಿ ಸೋತಿದೆ ಎಂದು ತಿಳಿಸಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…