ನವದೆಹಲಿ: ಕಳೆದ ತಿಂಗಳು ದೆಹಲಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ ಪಕ್ಷ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ. ದೆಹಲಿಯಲ್ಲಿ ವಿದ್ಯುತ್ ಕಡಿತ ಹೆಚ್ಚಾಗಿದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಜ್ರಿವಾಲ್ ಆಡಳಿತದ ಅವಧಿಯಲ್ಲಿ ವಿದ್ಯುತ್ ಸಮಸ್ಯೆ ಇರಲಿಲ್ಲ ಎಂದು ಹೇಳಿದ್ದಾರೆ.
ಎಎಪಿ ಸರ್ಕಾರದ ಅವಧಿಯಲ್ಲಿ ದಿನದ 24 ಗಂಟೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯುತ್ ಸರಬರಾಜು ಇರುತಿತ್ತು ಎಂದು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…