ಮುಂಬೈ: ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯ ಕೋಟೆಯನ್ನು ಮಹಾಯುತಿ ಒಕ್ಕೂಟ ಛಿದ್ರಗೊಳಿಸಿದೆ. ಈ ಮೂಲಕ ಶಿವಸೇನೆಯ 30 ವರ್ಷಗಳ ಆಡಳಿತ ಕೊನೆಯಾಗಲಿದ್ದು, ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಸಿಗುವ ಸಾಧ್ಯತೆಯಿದೆ.
ಒಟ್ಟು 227 ವಾರ್ಡ್ಗಳ ಪೈಕಿ ಬಿಜೆಪಿ 130, ಶಿಂಧೆ ಶಿವಸೇನೆ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಉದ್ದವ್ ಶಿವಸೇನೆ 64, ಕಾಂಗ್ರೆಸ್ 12, ಎನ್ಸಿಪಿ-ಎಸ್ಪಿ 1, ಇತರರ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
2017ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಶಿವಸೇನೆ 84, ಬಿಜೆಪಿ 51 ಸೇರಿದಂತೆ ಒಟ್ಟು 166 ವಾರ್ಡ್ಗಳನ್ನು ಗೆದ್ದುಕೊಂಡು ಅಧಿಕಾರ ಏರಿತ್ತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…