ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25 ವರ್ಷಗಳಿಂದ ಪಾಲಿಕೆಯನ್ನು ಆಳುತ್ತಿದ್ದ ಶಿವಸೇನೆಯ ಕೈಯಿಂದ ಮೇಯರ್ ಪಟ್ಟ ಇದೀಗ ಬಿಜೆಪಿಯ ಪಾಲಾಗಿದೆ.
ಬಿಜೆಪಿ ರಿತುತಾವ್ಡೆ ಅವರು ಮುಂಬೈನ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
1997ರಿಂದ ಸತತವಾಗಿ ಬಿಎಂಸಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದ ಶಿವಸೇನೆ ಕಾಲು ಶತಮಾನದ ನಂತರ ಮೊದಲ ಬಾರಿಗೆ ಮೇಯರ್ ಪಟ್ಟವನ್ನು ಕಳೆದುಕೊಂಡಿದೆ.
ಘಾಟ್ಕೋಪರ್ನ ಎರಡು ಬಾರಿಯ ಪಾರ್ಪೋರೇಟರ್ ಆಗಿರುವ ರಿತು ತಾವ್ಡೆ ಅವರು ಈ ಹಿಂದೆ ಬಿಎಂಸಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಇನ್ನು ಶಿವಸೇನೆಯ(ಏಕನಾಥ್ ಶಿಂಧೆ ಬಣ) ಸಂಜಯ್ ಶಂಕರ್ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದು, ಶಿವಸೇನೆಯ ತನ್ನ ನಾಲ್ವರು ಕಾರ್ಪೋರೇಟರ್ಗಳಿಗೆ ಅವಕಾಶ ನೀಡಲು ಅಧಿಕಾರಾವಧಿಯನ್ನು ಹಂಚಿಕೆ ಮಾಡಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…