ಹೊಸದಿಲ್ಲಿ: ಪಾಕ್ ಆಕ್ರಮಿಸಿ ಪ್ರದೇಶವಾದ ಕಾಶ್ಮೀರವನ್ನು ಮರಳಿ ಪಡೆಯುವುದು ಬಿಜೆಪಿಯ ಬಯಕೆಯಾಗಿದೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಬಳಿಕ ʻಬಟೇಂಗೆ ತೊ ಕಟೆಂಗೆʼ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯೋಗಿ ಅವರ ಹೇಳಿಕೆಯನ್ನು ಸಮರ್ಥಿಸಿದ್ದಾರೆ. ಇದು ದೇಶದ ಒಗ್ಗಟ್ಟಿನ ಕರೆಯಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆಂಬುದನ್ನು ನಮಗೆ ಬಾಲ್ಯದಿಂದಲೂ ಕಲಿಸಲಾಗಿದೆ. ನಾವು ಒಗ್ಗಟ್ಟಾಗಿದ್ದರೆ ನಮ್ಮ ದೇಶ ಸುರಕ್ಷಿತವಾಗಿರಲಿದೆ ಎಂದಿದ್ದಾರೆ.
ದೇಶ ವಿಭಜನೆಯಾದರೆ ತುಂಡರಿಸಿ ಹೋಗುತ್ತದೆ. ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನೂ ಮರಳಿ ಪಡೆಯಬೇಕೆಂದು ನಮ್ಮ ಸನಾತನ ಪಕ್ಷ ಬಯಸುತ್ತಿದೆ. ಹೀಗಾಗಿ ವಿಭಜನೆ ಮಾಡುವ ವಿರೋಧ ಪಕ್ಷಗಳ ಪಿತೂರಿಯು ವಿಫಲವಾಗಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಯೋಗಿ ಆದಿತ್ಯನಾಥ್ ಅವರು ದೇಶದ ಒಗ್ಗಟ್ಟಿಗೆ ಕರೆ ನೀಡಿದ್ದರು. ನಮ್ಮ ಒಡಕಿನಿಂದಲೇ ರಾಮಮಂದಿರ ಧ್ವಂಸಗೊಳಿಸಿದ್ದರು ಎಂದು ಪ್ರತಿಪಾದಿಸಿದ್ದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…