ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಹಾಕಿದೆ.
ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಕಾಂಗ್ರೆಸ್ 51ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸಿ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಾಚರಣೆ ಕೂಡ ಶುರುವಾಗಿತ್ತು.
ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ನ್ನು ಹಿಂದಿಕ್ಕಿದ ಬಿಜೆಪಿ ಮುನ್ನಡೆ ಸಾಧಿಸಿ ಸರಳ ಬಹುಮತ ಪಡೆದು ಗೆಲುವಿನ ನಗೆ ಬೀರಿದೆ.
ಬಿಜೆಪಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲಿಟ್ಟಿರುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…