ಹೊಸದಿಲ್ಲಿ : ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ವರದಿಗಳ ಪ್ರಕಾರ ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟವು ಕೋಲಾಹಲಕ್ಕೆ ಕಾರಣವಾಗಿದ್ದು, ಇದರ ಹತ್ತಿರದ ಬಳಿ ಇದ್ದ ಮೂರು ವಾಹನಗಳಿಗೆ ಬೆಂಕಿ ಕಾಣಿಸಿಕೊಂಡಿದೆ. ಇದರೊಂದಿಗೆ ಸ್ಪೋಟವಾದ ಕಾರಿನ ಹತ್ತಿರವಿದ್ದ ಅಂಗಡಿಯ ಬಾಗಿಲು ಮತ್ತು ಕಿಟಕಿಗಳು ಒಡೆದು ಆ ಪ್ರದೇಶದಲ್ಲಿ ಭೀತಿಯನ್ನುಂಟುಮಾಡಿದೆ.
ಇದನ್ನೂ ಓದಿ:-ವಿಧಾನಸೌಧದಲ್ಲಿ ಉಗ್ರರಿದ್ದಾರೆ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದೇನು..?
ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡಗಳು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿವೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ, ಆದರೆ ಭದ್ರತೆಯನ್ನು ಹೈ ಅಲರ್ಟ್ ಮಾಡಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…