ಕಾಂಗೋ: ಇಲ್ಲಿನ ವಾಯುವ್ಯ ಈಕ್ವೇಟರ್ ಪ್ರಾಂತ್ಯದಲ್ಲಿ ಹವಾಮಾನ ವೈಪರೀತ್ಯದ ನಡುವೆ ದೋಣಿ ಮುಳುಗಿ ಕನಿಷ್ಠ 30 ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಕಾಣೆಯಾದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಯುತ್ತಿದ್ದು, ಕಾಂಗೋದ ನದಿಗಳು ಅದರ 100 ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ವಿಶೇಷವಾಗಿ ಮೂಲಸೌಕರ್ಯಗಳು ಕಳಪೆಯಾಗಿರುವ ಅಥವಾ ಅಸ್ತಿತ್ವದಲ್ಲಿಲ್ಲದ ದೂರದ ಪ್ರದೇಶಗಳಲ್ಲಿ ಪ್ರಮುಖ ಸಾರಿಗೆ ಸಾಧನವಾಗಿದೆ.
ಕಳಪೆ ನಿರ್ವಹಣೆ, ಓವರ್ಲೋಡ್ನಿಂದ ದೋಣಿ ಮಗುಚಿರಬಹುದು ಎಂದು ಶಂಕಿಸಲಾಗಿದೆ. ಭಾರೀ ಮಳೆಯಿಂದಾಗಿ ಉಂಟಾದ ಪ್ರಕ್ಷುಬ್ಧ ನೀರಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…