ಬಲೂಚಿಸ್ತಾನ್: ಪಾಕಿಸ್ತಾನ ನೈರುತ್ಯ ಭಾಗದಲ್ಲಿಂದು ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬರ್ ದಾಳಿ ನಡೆದಿದ್ದು, ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬುಲೂಚಿಸ್ತಾನದ ಪ್ರಾಂತ್ಯದ ಖುಜ್ವಾರ್ ಜಿಲ್ಲೆಯ ಬಸ್ ನಗರದಲ್ಲಿ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ ನಡೆದಿದೆ.
ಜನಾಂಗೀಯ ಬಲೂಚ್ ಈ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಈ ದಾಳಿಯನ್ನು ಪಾಕ್ ಬಲವಾಗಿ ಖಂಡಿಸಿದೆ.
ಇನ್ನು ಬಲೂಚಿಸ್ತಾನದಲ್ಲಿ ಭಾರತದಿಂದಲೇ ಬಾಂಬ್ ದಾಳಿಯಾಗಿದೆ ಎಂದು ಪಾಕ್ ಆರೋಪ ಮಾಡಿದ್ದು, ಪಾಕ್ ಆರೋಪಕ್ಕೆ ಭಾರತ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಖುಜ್ವಾರ್ ಘಟನೆಯಲ್ಲಿ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆಧಾರ ರಹಿತ ಆರೋಪಗಳನ್ನು ಭಾರತ ತಿರಸ್ಕರಿಸುತ್ತದೆ. ಅಂತಹ ದುರಂತ ಘಟನೆಯಲ್ಲಿ ಆದ ಜೀವಹಾನಿಗೆ ಭಾರತ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…